<p><strong>ಮಂಗಳೂರು</strong>: ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವ ಸೆ.22ರಿಂದ ಅ.3ರವರೆಗೆ ನಡೆಯಲಿದ್ದು, ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರ ಸಜ್ಜುಗೊಂಡಿದೆ. ಶಾರದಾ ಮಾತೆ, ನವದುರ್ಗೆಯರು, ಮಹಾಗಣಪತಿ ಪ್ರತಿಷ್ಠಾಪನೆಯೊಂದಿಗೆ 22ರಂದು ಚಾಲನೆ ಸಿಗಲಿದೆ.</p>.<p>ಮಕ್ಕಳ ದಸರಾ, ಮ್ಯಾರಥಾನ್, ದೇಹದಾರ್ಢ್ಯ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನವರಾತ್ರಿ ಉತ್ಸವದಲ್ಲಿ ಮೇಳೈಸಲಿವೆ. ಅ.2ರಂದು ಸಂಜೆ 4ರಿಂದ ಶಾರದಾ ಮಾತೆಯ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಖಜಾಂಚಿ ಪದ್ಮರಾಜ್ ಪೂಜಾರಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವ ಸೆ.22ರಿಂದ ಅ.3ರವರೆಗೆ ನಡೆಯಲಿದ್ದು, ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರ ಸಜ್ಜುಗೊಂಡಿದೆ. ಶಾರದಾ ಮಾತೆ, ನವದುರ್ಗೆಯರು, ಮಹಾಗಣಪತಿ ಪ್ರತಿಷ್ಠಾಪನೆಯೊಂದಿಗೆ 22ರಂದು ಚಾಲನೆ ಸಿಗಲಿದೆ.</p>.<p>ಮಕ್ಕಳ ದಸರಾ, ಮ್ಯಾರಥಾನ್, ದೇಹದಾರ್ಢ್ಯ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನವರಾತ್ರಿ ಉತ್ಸವದಲ್ಲಿ ಮೇಳೈಸಲಿವೆ. ಅ.2ರಂದು ಸಂಜೆ 4ರಿಂದ ಶಾರದಾ ಮಾತೆಯ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಖಜಾಂಚಿ ಪದ್ಮರಾಜ್ ಪೂಜಾರಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>