ಶಾಸಕ ಎಂ.ಪಿ.ಕುಮಾರಸ್ವಾಮಿ, ತಹಶೀಲ್ದಾರ್ ಎಂ.ಎ.ನಾಗರಾಜ್, ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ, ತಾಲ್ಲೂಕು ಘಟಕದ ಅಧ್ಯಕ್ಷ ರಘು ಜನ್ನಾಪುರ, ಹೋಬಳಿ ಅಧ್ಯಕ್ಷ ಎಂ.ಎಲ್ ವಿಜೇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾ ದಿನೇಶ್, ಉಪಾಧ್ಯಕ್ಷೆ ಉಮಾ ದಿನೇಶ್, ಸದಸ್ಯರಾದ ಶಿವರಾಜ್, ರಾಜೇಶ್, ದಿನಕರ್, ದಿನಕರ್ ಪೂಜಾರಿ, ಶಶಿಧರ್, ನವೀನ್ ಹಾವಳಿ, ಮುಖಂಡರಾದ ಬಿ.ಎಂ.ಭರತ್, ಪರೀಕ್ಷಿತ್ ಜಾವಳಿ, ಶಶಿಕುಮಾರ್, ಸಂಜಯ್ ಕೊಟ್ಟಿಗೆಹಾರ, ಸುಮಿತ್ರಾ, ಸತೀಶ್, ಆದರ್ಶ್ ತರುವೆ, ಗಿರೀಶ್, ರಚನ್, ಆರ್ಐ ಬಾಬು ಇದ್ದರು.