ಚಿಕ್ಕಮಗಳೂರು: ಲಕ್ಕವಳ್ಳಿಯ ಆರೋಗ್ಯ ಕೇಂದ್ರದ ನೌಕರ ರಮೇಶ್ಕುಮಾರ್ ಅವರು ತರೀಕೆರೆ ಸಮೀಪ ಲಕ್ಕವಳ್ಳಿ ಕ್ರಾಸ್ನಲ್ಲಿ (ಟೌನ್ ಕ್ಲಬ್ ಬಳಿ) ಬೈಕಿನಿಂದ ಬಿದ್ದು ರಸ್ತೆಯಲ್ಲಿ ಒದ್ದಾಡುತ್ತಿದ್ದರೂ, ಪಕ್ಕದಲ್ಲೇ ಕಾರಿನಲ್ಲಿ ಕುಳಿತಿದ್ದ ಶಾಸಕ ಡಿ.ಎಸ್.ಸುರೇಶ್ ಸಹಾಯಕ್ಕೆ ಹೋಗಿಲ್ಲ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.