ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ, ತಹಶೀಲ್ದಾರ್ ಪೂರ್ಣಿಮಾ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಕಮಲಾ ರಾಜೇಂದ್ರ, ತಾಲ್ಲೂಕು ಪಂಚಾಯಿತಿ ಇಒ ಗೀತಾ ಶಂಕರ್, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಬಿ.ಆನಂದಪ್ಪ, ಪದ್ಮಾವತಿ ಸಂಜೀವ್ಕುಮಾರ್, ಪುರಸಭೆ ಉಪಾಧ್ಯಕ್ಷೆ ಯಶೋದಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಸದಸ್ಯರಾದ ಆಶಾ, ಪವಿತ್ರಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯೋಗೀಶ್, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ನಾಗರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಣೇಶ್, ಮುಖ್ಯಾಧಿಕಾರಿ ಎಚ್.ಮಹಂತೇಶ್ ಇದ್ದರು.