ಪ್ರಾಂಶುಪಾಲ ಧನಂಜಯ, ಮೆಣಸೂರು ಗ್ರಾಮ ಪಂಚಾಯಿತಿ ಸದಸ್ಯ ಬಿನು, ಕಾಂಗ್ರೆಸ್ ಮುಖಂಡ ಕಾಫಿ ಗಿರೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಸಹಾಯಕ ಪ್ರಾಧ್ಯಾಪಕರಾದ ನಾಗೇಶ್ ಗೌಡ, ಲಕ್ಷ್ಮಣನಾಯಕ್, ಮಂಜುನಾಥ್ ನಾಯಕ್, ರಾಘವೇಂದ್ರ, ವಿಶ್ವನಾಥ್, ದಿನಕರ್, ಸತೀಶ್, ಪ್ರಸಾದ್. ರುಖಿಯತ್, ರೂಪ, ಮಂಜುಳಾ ಇದ್ದರು. 5 ಬಸ್ಗಳಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ತೆರಳಿದರು.