ಸೀನಿಯರ್ ಛೇಂಬರ್ ಕಾರ್ಯದರ್ಶಿ ಎಚ್.ಆರ್.ಪ್ರದೀಪ್ ದುಂಡುಗ, ಉಪಾಧ್ಯಕ್ಷ ಬಿ. ಬಸವರಾಜು, ಸದಸ್ಯರಾದ ಕೆ.ಎಲ್.ಎಸ್.ತೇಜಸ್ವಿ, ಅತುಲ್ ರಾವ್, ಹಾಲೂರು ರವಿ, ಎಂ.ಡಿ.ವಿಜಯಕುಮಾರ್, ಚಂದ್ರಶೇಖರ್ ಕುನ್ನಹಳ್ಳಿ, ಬಿ.ಎನ್.ಮನಮೋಹನ್, ವಿನೋದ್ ಕುಮಾರ್ ಶೆಟ್ಟಿ, ಪ್ರಸನ್ನ ಗೌಡಹಳ್ಳಿ, ಜೇಸಿಐ ಅಧ್ಯಕ್ಷೆ ಸವಿತಾ ರವಿ, ಸುಪ್ರೀತ್ ಕಾರಬೈಲ್, ಕಸಾಪ ಅಧ್ಯಕ್ಷ ಎಚ್.ಎಂ.ಶಾಂತಕುಮಾರ್, ನಿವೃತ್ತ ಯೋಧರಾದ ಉಮೇಶ್, ರಾಜಶೇಖರ್ ಇದ್ದರು.