ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಅತಿವೃಷ್ಟಿ | ₹100 ಕೋಟಿಗೂ ಅಧಿಕ ಹಾನಿ: ಶಾಸಕ ಟಿ.ಡಿ.ರಾಜೇಗೌಡ

Published : 6 ಆಗಸ್ಟ್ 2024, 15:20 IST
Last Updated : 6 ಆಗಸ್ಟ್ 2024, 15:20 IST
ಫಾಲೋ ಮಾಡಿ
Comments
ನರಸಿಂಹರಾಜಪುರ ತಾಲ್ಲೂಕು ಕಡಹಿನಬೈಲು ಗ್ರಾಮಪಂಚಾಯಿತಿ ಹಾನಿಗೊಳಗಾದ ಚನಮಣೆ ಸೇತುವೆಯನ್ನು ಶಾಸಕ ಟಿ.ಡಿ.ರಾಜೇಗೌಡ ಮಂಗಳವಾರ ವೀಕ್ಷಿಸಿದರು
ನರಸಿಂಹರಾಜಪುರ ತಾಲ್ಲೂಕು ಕಡಹಿನಬೈಲು ಗ್ರಾಮಪಂಚಾಯಿತಿ ಹಾನಿಗೊಳಗಾದ ಚನಮಣೆ ಸೇತುವೆಯನ್ನು ಶಾಸಕ ಟಿ.ಡಿ.ರಾಜೇಗೌಡ ಮಂಗಳವಾರ ವೀಕ್ಷಿಸಿದರು
ಬಿಡಿಕಾಸು ನೀಡದ ಬಿಜೆಪಿ ಸರ್ಕಾರ
ತಾಲ್ಲೂಕಿನ ವ್ಯಾಪ್ತಿಯ ಕಡಹಿನಬೈಲು ಮಡಬೂರು ಮತ್ತಿತರ ಗ್ರಾಮಗಳಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಾಕಷ್ಟು ಹಾನಿಯಾಗಿತ್ತು. ಮಲೆನಾಡು ಭಾಗದಲ್ಲಿ ಇದು ಸಾಮಾನ್ಯ ಸಂಗತಿ. ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಅತಿವೃಷ್ಟಿಯಿಂದ ಹಾನಿಗೊಳಾದ ಪ್ರದೇಶದ ಅಭಿವೃದ್ಧಿಗೆ ಬಿಡಿಕಾಸನ್ನು ನೀಡಲಿಲ್ಲ ಎಂದು ರಾಜೇಗೌಡ ದೂರಿದರು. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬಿಜೆಪಿಯವರು ಟೀಕೆ ಮಾಡುವ ರಾಜಕಾರಣ ಬಿಟ್ಟು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT