ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ್, ಮೇಲ್ವಿಚಾರಕ ದಾಮೋದರ್ ಆಚಾರ್ಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸಂಯೋಜಕ ಪ್ರವೀಣ್ ಪೂಜಾರಿ, ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್ ನಾಗರಾಜ್ , ಪೊಲೀಸ್ ಸಿಬ್ಬಂದಿ ರುದ್ರೇಶ್, ಸ್ವಯಂ ಸೇವಕರಾದ ಮಂಜುನಾಥ್, ಹರೀಶ್, ಮಂಜುನಾಥ್, ಶಶಿ, ರಘು, ಅಶ್ವಥ್, ಸುನಿಲ್ ಪೂಜಾರಿ, ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಇದ್ದರು.