ಮುಳ್ಳಯ್ಯನಗಿರಿ ಸಂರಕ್ಷಣಾ ಮೀಸಲು ಪ್ರದೇಶ ಯೋಜನೆ ವಿರೋಧಿ ಹೋರಾಟ ಸಮಿತಿ ಸಂಚಾಲಕ ಕೆ.ಕೆ.ರಘು, ಬಿಎಸ್ಪಿ ಜಿಲ್ಲಾಘಟಕದ ಅಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ.ಅಂಶುಮಂತ್, ಮುಖಂಡರಾದ ಗಾಯತ್ರಿ ಶಾಂತೇಗೌಡ, ರೇಖಾ ಹುಲಿಯಪ್ಪಗೌಡ, ಹಿರೇಮಗಳೂರು ಪುಟ್ಟಸ್ವಾಮಿ, ರಾಮಚಂದ್ರ ಇದ್ದರು.