ಲತಾ ಅವರು ಚಿಕ್ಕಮಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಡಿವೈಎಸ್ಪಿ ಸಿ.ಆರ್.ಗೀತಾ, ಇನ್ಸ್ಪೆಕ್ಟರ್ ಎನ್. ಮಂಜುನಾಥ್, ಕೆ.ಜಿ. ರಾಥೋಡ್ ತಂಡ ಕಾರ್ಯಾಚರಣೆ ನಡೆಸಿದ್ದರು.
ಆರೋಪಿ ಮಂಜುನಾಥ್ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.