<p>ನರಸಿಂಹರಾಜಪುರ: ತಾಲ್ಲೂಕು ಕೇಂದ್ರದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.</p>.<p>2016ರಲ್ಲಿ ಕಡಹಿನಬೈಲು ಏತ ನೀರಾವರಿ ಉದ್ಘಾಟನೆ, 2017ರಲ್ಲಿ ನೂತನ ಪ್ರವಾಸಿ ಮಂದಿರ ಕಟ್ಟಡ ಉದ್ಘಾಟನೆ ಮತ್ತು ಹಂದೂರು ಸೇತುವೆ ಶಂಕುಸ್ಥಾಪನೆ ನೆರವೇರಿಸಲು ಸಿದ್ದರಾಮಯ್ಯ ಬಂದಿದ್ದರು.</p>.<p>₹221.68 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ, ₹47.82 ಕೋಟಿ ಮೊತ್ತ ಕಾಮಗಾರಿಗಳ ಉದ್ಘಾಟನೆ. ಒಟ್ಟು ₹269.52 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-126-1927753046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ತಾಲ್ಲೂಕು ಕೇಂದ್ರದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.</p>.<p>2016ರಲ್ಲಿ ಕಡಹಿನಬೈಲು ಏತ ನೀರಾವರಿ ಉದ್ಘಾಟನೆ, 2017ರಲ್ಲಿ ನೂತನ ಪ್ರವಾಸಿ ಮಂದಿರ ಕಟ್ಟಡ ಉದ್ಘಾಟನೆ ಮತ್ತು ಹಂದೂರು ಸೇತುವೆ ಶಂಕುಸ್ಥಾಪನೆ ನೆರವೇರಿಸಲು ಸಿದ್ದರಾಮಯ್ಯ ಬಂದಿದ್ದರು.</p>.<p>₹221.68 ಕೋಟಿ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ, ₹47.82 ಕೋಟಿ ಮೊತ್ತ ಕಾಮಗಾರಿಗಳ ಉದ್ಘಾಟನೆ. ಒಟ್ಟು ₹269.52 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-126-1927753046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>