'ಪ್ರಧಾನಿ ನರೇಂದ್ರ ಮೋದಿ ಅವರು 370ನೇ ವಿಧಿ, ತ್ರಿವಳಿ ತಲಾಕ್ ರದ್ದುಗೊಳಿಸಿದರು. ಕೃಷಿ, ಭೂ ಸುಧಾರಣೆ, ಎಪಿಎಂಸಿಹೊಸಕಾಯ್ದೆ ಜಾರಿಗೊಳಿಸಿದರು. ಉಜ್ವಲ್ ಯೋಜನೆಯಡಿ ಬಡವರಿಗೆ ಅಡುಗೆ ಅನಿಲ ಉಚಿತವಾಗಿ ನೀಡಿದರು. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ನೀಡುತ್ತಿದ್ದಾರೆ. ಹಲವಾರು ಜನಪರ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ’ ಎಂದು ಹೇಳಿದರು.