ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮೂಗ್ತಿಹಳ್ಳಿ–ಮೂಡಿಗೆರೆ ರಸ್ತೆ ಕಾಮಗಾರಿ ಆರಂಭಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Published : 4 ಸೆಪ್ಟೆಂಬರ್ 2025, 4:34 IST
Last Updated : 4 ಸೆಪ್ಟೆಂಬರ್ 2025, 4:34 IST
ಫಾಲೋ ಮಾಡಿ
Comments
ವಾರದಲ್ಲಿ ಕಾಮಗಾರಿಗೆ ಚಾಲನೆ
ಮೂಗ್ತಿಹಳ್ಳಿ–ಮೂಡಿಗೆರೆ ರಸ್ತೆ ಅಭಿವೃದ್ಧಿಗೆ ಒಂದು ವಾರದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘160 ಜನರಿಗೆ ಭೂಪರಿಹಾರ ನೀಡಬೇಕಿದ್ದು ಈ ಸಂಬಂಧ ನೋಟಿಸ್ ನೀಡುವ ಕೆಲಸ ಆರಂಭವಾಗಿದೆ. ಕಾಮಗಾರಿ ಆರಂಭಿಸಲು ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ’ ಎಂದರು.  ಚಿಕ್ಕಮಗಳೂರು–ಬೇಲೂರು ಚಿಕ್ಕಮಗಳೂರು ಬೈಪಾಸ್ ರಸ್ತೆ ಅಭಿವೃದ್ಧಿ ಬಗ್ಗೆಯೂ ಚರ್ಚೆ ನಡೆಸಲಾಗಿದೆ.  ಎನ್‌ಎಚ್‌ಎಐ ಪ್ರಾದೇಶಿಕ ಅಧಿಕಾರಿಯನ್ನು ಜಿಲ್ಲೆಗೆ ಕರೆಸಿ ಕಾಮಗಾರಿ ತ್ವರಿತ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT