ಮೂಡಿಗೆರೆಯಲ್ಲಿ ಸಾರ್ವಜನಿಕ ಶ್ರೀಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ ವತಿಯಿಂದ ನಡೆದ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಸನ್ಮಾನಿಸಲಾಯಿತು. ಶಾಸಕಿ ನಯನಾ ಮೋಟಮ್ಮ ಇದ್ದಾರೆ
ಮೂಡಿಗೆರೆಯಲ್ಲಿ ಮಂಗಳವಾರ ಸಾರ್ವಜನಿಕ ಶ್ರೀ ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ ಲಾಂಛನವನ್ನು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಬಿಡುಗಡೆಗೊಳಿಸಿದರು. ಶಾಸಕಿ ನಯನಾ ಮೋಟಮ್ಮ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇದ್ದಾರೆ