ವಿಷನ್ ಚಿಕ್ಕಮಗಳೂರು ಟ್ರಸ್ಟ್, ನಿವೃತ್ತ ಸೈನಿಕರ ಜಿಲ್ಲಾ ಸಂಘ, ಶಾರದಾಂಬ ಸೈನಿಕ ತರಬೇತಿ ಸಂಘ, ಜೀವಧಾರೆ ಟ್ರಸ್ಟ್ ಸಹಯೋಗದೊಂದಿಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ನೇತಾಜಿ ಸುಭಾಷ್ಚಂದ್ರ ಬೋಸ್ 124ನೇ ಜಯಂತ್ಯುತ್ಸವ, ಸೇನೆ ಸೇರುವವರಿಗೆ ತರಬೇತಿ ಕಾರ್ಯಾಗಾರ, ಮಾಜಿ ಸೈನಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.