ಬದಲಿ ಮಾರ್ಗ: ಚಿಕ್ಕಮಗಳೂರು ಕಡೆಯಿಂದ ಬರುವ ವಾಹನಗಳು ಬಾಳೆಹೊನ್ನೂರು- ಮಾಗುಂಡಿ- ಕಳಸ- ಕುದುರೆಮುಖ- ಎಸ್.ಕೆ.ಬಾರ್ಡರ್ ಹಾಗೂ ನರಸಿಂಹರಾಜಪುರ ಕಡೆಯಿಂದ ಬರುವ ವಾಹನಗಳು ಕೊಪ್ಪ- ಹರಿಹರಪುರ-ಬಿದರೆಗೋಡು- ಆಗುಂಬೆ ಮಾರ್ಗವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ.