‘ಬಿಜೆಪಿಯವರಿಗೆ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕೇವಲ ರಾಜಕಾರಣ ಮಾಡುವುದೇ ಅಭಿವೃದ್ಧಿ ಅಂದುಕೊಂಡಿದ್ದಾರೆ. ಕಳೆದ ವರ್ಷ ತಾಲ್ಲೂಕಿನ ಮುತ್ತಿನಕೊಪ್ಪ, ಶೆಟ್ಟಿಕೊಪ್ಪ, ಆಡುವಳ್ಳಿ, ಸೀತೂರು, ಬಾಳೆಹೊನ್ನೂರು ಭಾಗದಲ್ಲಿ ಅತಿವೃಷ್ಟಿಯಿಂದ ತೀವ್ರ ಹಾನಿಯಾಗಿದ್ದು, ಸರ್ಕಾರ ನಯಾಪೈಸೆ ಅನುದಾನ ಬಿಡುಗಡೆ ಮಾಡಿಲ್ಲ’ ಎಂದರು.