ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿ ನೀರುಪಾಲು: ಪರಿಹಾರದ ಚೆಕ್ ವಿತರಣೆ

Last Updated 23 ಆಗಸ್ಟ್ 2022, 2:56 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾತ್ಕೋಳಿ ಗ್ರಾಮದ ಸಮೀಪ ಕಾರಿನಲ್ಲಿ ರಸ್ತೆದಾಟುವಾಗ ಹಳ್ಳ ಉಕ್ಕಿ ನೀರುಪಾಲಾಗಿ ಮೃತಪಟ್ಟ ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಕೊಪ್ಪದ ಅರಸಿನಗೆರೆ ನಿವಾಸಿ ಪ್ರಸನ್ನ ಅವರ ಕುಟುಂಬಕ್ಕೆ ಶಾಸಕ ಟಿ.ಡಿ.ರಾಜೇಗೌಡ ಸೋಮವಾರ ₹ 5ಲಕ್ಷದ ಪರಿಹಾರದ ಚೆಕ್ ವಿತರಿಸಿದರು.

ತಹಶೀಲ್ದಾರ್ ಎಸ್.ವಿಶ್ವನಾಥ್, ಕಾಂಗ್ರೆಸ್ ಮುಖಂಡರಾದ ಎ.ಎಲ್.ಮಹೇಶ್, ಬಿ.ಎಲ್.ಪ್ರಶಾಂತ್, ಎಸ್.ಡಿ. ರಾಜೇಂದ್ರ, ಶೇನೋಜ್, ಬೇಸಿಲ್, ಕಿರಣ್ ಹಾಗೂ ಕುಟುಂಬದ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT