ತಾಲ್ಲೂಕು ಸಂಯುಕ್ತ ಜಮಾತ್ ಒಕ್ಕೂಟದ ಅಧ್ಯಕ್ಷ ಅಬ್ಲುಲ್ಲಾ ಹಾಜಿ, ಧಾರ್ಮಿಕ ವಿದ್ವಾಂಸರಾದ ಎನ್.ಪಿ.ಎಂ. ಝೈನುಲ್ ಅಬಿದಿನ್ ತಂಙಳ್, ಕೆ.ಎಸ್. ಅಲಿ ತಂಙಳ್ ಕುಂಬೋಳ್, ಬಿ.ಕೆ. ಅಬ್ದುಲ್ ಖಾದರ್ ಅಲ್ ಕಾಸಿಮಿ ಬಂಬ್ರಾಣ, ಅಮೀರ್ ತಂಙಳ್, ಇರ್ಷಾಧ್ ದಾರಿಮಿ ಮಿತ್ತಬೈಲ್, ಖತೀಬ್ ಯಾಕೂಬ್ ದಾರಿಮಿ, ಸಿನಾನ್ ಫೈಝಿ, ಹಂಝಾ ಮುಸ್ಲಿಯಾರ್, ಸಿ.ಕೆ. ಇಬ್ರಾಹಿಂ, ಕೆ. ಮಹಮ್ಮದ್, ಎ.ಸಿ. ಅಯೂಬ್ ಹಾಜಿ, ಎ.ಕೆ. ಇಸಾಕ್ ಭೂತನಕಾಡು, ಇಬ್ರಾಹಿಂ ಶಾಲಿಮಾರ್, ಅಕ್ರಂ ಹಾಜಿ, ಸುಲೇಮಾನ್ ಮುಸ್ಲಿಯಾರ್, ನಜೀರ್ ಹಾಜಿ, ಸಲೀಂ ಪೈಝಿ ಇರ್ಫಾನಿ ಇದ್ದರು.