ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ಗಡಿಯ ಶಾರದಾ ದೇಗುಲಕ್ಕೆ ಪಂಚಲೋಹ ವಿಗ್ರಹ ಹಸ್ತಾಂತರ ಕೈಂಕರ್ಯ ಆರಂಭ

Last Updated 5 ಅಕ್ಟೋಬರ್ 2022, 6:09 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕಾಶ್ಮೀರದ ಗಡಿಯ ತೀತ್ವಾಲ್‌ನಲ್ಲಿ ನಿರ್ಮಿಸುತ್ತಿರುವ ಶಾರದಾ ದೇಗುಲದಲ್ಲಿ ಪ್ರತಿಷ್ಠಾಪನೆಗೆ ಪಂಚಲೋಹ ವಿಗ್ರಹವನ್ನು ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಹಸ್ತಾಂತರ ನಿಟ್ಟಿನಲ್ಲಿ ಕೈಂಕರ್ಯಗಳು ಶುರುವಾಗಿವೆ.

ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ ಅವರು ಪಂಚಲೋಹ ಮೂರ್ತಿ ಪೂಜಾಕೈಂಕರ್ಯ ನೇರವೇರಿಸಿದರು.

ಪೂಜಾ ಕೈಂಕರ್ಯ ಬಳಿಕ ಕಾಶ್ಮೀರದ ಸೇವ್ ಶಾರದಾ ಸಮಿತಿಯವರಿಗೆ ಪಂಚಲೋಹ ಮೂರ್ತಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ.
ಸೇವ್ ಶಾರದಾ ಸಮಿತಿಯ ಮುಖ್ಯಸ್ಥ ರವೀಂದ್ರ ಪಂಡಿತ ಮೊದಲಾದವರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT