<p><strong>ಚಿಕ್ಕಮಗಳೂರು:</strong> ಕಾಶ್ಮೀರದ ಗಡಿಯ ತೀತ್ವಾಲ್ನಲ್ಲಿ ನಿರ್ಮಿಸುತ್ತಿರುವ ಶಾರದಾ ದೇಗುಲದಲ್ಲಿ ಪ್ರತಿಷ್ಠಾಪನೆಗೆ ಪಂಚಲೋಹ ವಿಗ್ರಹವನ್ನು ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಹಸ್ತಾಂತರ ನಿಟ್ಟಿನಲ್ಲಿ ಕೈಂಕರ್ಯಗಳು ಶುರುವಾಗಿವೆ.</p>.<p>ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ ಅವರು ಪಂಚಲೋಹ ಮೂರ್ತಿ ಪೂಜಾಕೈಂಕರ್ಯ ನೇರವೇರಿಸಿದರು.</p>.<p>ಪೂಜಾ ಕೈಂಕರ್ಯ ಬಳಿಕ ಕಾಶ್ಮೀರದ ಸೇವ್ ಶಾರದಾ ಸಮಿತಿಯವರಿಗೆ ಪಂಚಲೋಹ ಮೂರ್ತಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ.<br />ಸೇವ್ ಶಾರದಾ ಸಮಿತಿಯ ಮುಖ್ಯಸ್ಥ ರವೀಂದ್ರ ಪಂಡಿತ ಮೊದಲಾದವರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕಾಶ್ಮೀರದ ಗಡಿಯ ತೀತ್ವಾಲ್ನಲ್ಲಿ ನಿರ್ಮಿಸುತ್ತಿರುವ ಶಾರದಾ ದೇಗುಲದಲ್ಲಿ ಪ್ರತಿಷ್ಠಾಪನೆಗೆ ಪಂಚಲೋಹ ವಿಗ್ರಹವನ್ನು ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಹಸ್ತಾಂತರ ನಿಟ್ಟಿನಲ್ಲಿ ಕೈಂಕರ್ಯಗಳು ಶುರುವಾಗಿವೆ.</p>.<p>ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ ಅವರು ಪಂಚಲೋಹ ಮೂರ್ತಿ ಪೂಜಾಕೈಂಕರ್ಯ ನೇರವೇರಿಸಿದರು.</p>.<p>ಪೂಜಾ ಕೈಂಕರ್ಯ ಬಳಿಕ ಕಾಶ್ಮೀರದ ಸೇವ್ ಶಾರದಾ ಸಮಿತಿಯವರಿಗೆ ಪಂಚಲೋಹ ಮೂರ್ತಿ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ.<br />ಸೇವ್ ಶಾರದಾ ಸಮಿತಿಯ ಮುಖ್ಯಸ್ಥ ರವೀಂದ್ರ ಪಂಡಿತ ಮೊದಲಾದವರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>