ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಳೆಹೊನ್ನೂರು | ಆಂಬುಲೆನ್ಸ್‌ನಲ್ಲಿ ಜನರ ಸಾಗಣೆ

Last Updated 8 ಏಪ್ರಿಲ್ 2020, 9:38 IST
ಅಕ್ಷರ ಗಾತ್ರ
ADVERTISEMENT
""

ಚಿಕ್ಕಮಗಳೂರು: ಅಂಬುಲೆನ್ಸ್‌ನಲ್ಲಿಸಾಗುತ್ತಿದ್ದ 20 ಜನರನ್ನು ಬಾಳೆಹೊನ್ನೂರು ಚೆಕ್‌ಪೋಸ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ.

ಮಂಗಳೂರಿನಿಂದ ವಿಜಯಪುರಕ್ಕೆ ಅಂಬುಲೆನ್ಸ್‌ನಲ್ಲಿ ಜನರನ್ನು ಸಾಗಿಸಲಾಗುತ್ತಿತ್ತು. ಅಂಬುಲೆನ್ಸ್‌ದಾವಣಗೆರೆಯದ್ದು.
ವಶಕ್ಕೆ ಪಡೆದಿರುವ 20 ಜನರನ್ನು ಎನ್.ಆರ್.ಪುರದ ಕ್ವಾರಂಟೈನ್ ಕೊಠಡಿಯಲ್ಲಿ ಇಡಲಾಗಿದೆ.

ಜನರನ್ನು ಸಾಗಿಸುತ್ತಿದ್ದ ಆಂಬುಲೆನ್ಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT