ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್. ನಾಗರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರವಿ, ಆನಂದ್ ಕುಮಾರ್, ಎಂ ಬಿ ರಾಮಚಂದ್ರಪ್ಪ, ಅನಂತಪ್ಪ, ಸುರೇಶ್, ಕುಮಾರಸ್ವಾಮಿ, ಮೀನಾಕ್ಷಮ್ಮ, ಸುಧಾ, ಶಾಂತಮ್ಮ, ಎನ್ಪಿಎಸ್ ನೌಕರರ ಸಂಘದ ಎಸ್ಎಂ ಖಾದ್ರಿ, ಕ್ಷೇತ್ರ ಸಮನ್ವಯಾಧಿಕಾರಿ ಉಮೇಶ್, ಶಿಕ್ಷಣ ಸಂಯೋಜಕ ವಸಂತ್ ಕುಮಾರ್, ಸತೀಶ್, ರಾಘವೇಂದ್ರ ಮತ್ತಿತರರಿದ್ದರು.