ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೊಪ್ಪ | ದುರಸ್ತಿ ಕಾಣದ ರಸ್ತೆ: ಜನರ ಪರದಾಟ

ಸ್ಥಳೀಯ ಆಡಳಿತದಿಂದ ಸಿಗದ ಸ್ಪಂದನೆ: ದೂರು
Published : 14 ಮೇ 2025, 4:35 IST
Last Updated : 14 ಮೇ 2025, 4:35 IST
ಫಾಲೋ ಮಾಡಿ
Comments
ರಸ್ತೆ ದುರಸ್ತಿ ಮಾಡಿಸಿಲ್ಲ. ಚರಂಡಿಯೂ ಸ್ವಚ್ಛವಾಗಿಲ್ಲ. ಸಮಸ್ಯೆ ಕಣ್ಣಿಗೆ ಕಾಣುವಂತಿದ್ದರೂ ಪಂಚಾಯಿತಿಯವರು ಇತ್ತ ಗಮನ ಹರಿಸುತ್ತಿಲ್ಲ'
ಅರ್ಬಾಜ್ ಉದಯನಗರ ನಿವಾಸಿ ಕೊಪ್ಪ
ಅಭಿವೃದ್ಧಿ ವಿಚಾರದಲ್ಲಿ ಎರಡೂ ಕಡೆಯಿಂದ ನಿರ್ಲಕ್ಷ್ಯ ವಹಿಸಲಾಗಿದೆ’ ಎಂದು ಹೆಸರು ಹೇಳಲಿಚ್ಛಿಸದ ಸ್ಥಳೀಯರೊಬ್ಬರು ಹೇಳಿದರು. ಚರಂಡಿ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ವತಿಯಿಂದ ಗಮನ ಹರಿಸಲಾಗಿದೆ. ರಸ್ತೆ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ
ಉಸ್ಮಾನ್ ಗ್ರಾಮಾಂತರ ಗ್ರಾಮ ಪಂಚಾಯಿತಿ ಸದಸ್ಯ ಕೊಪ್ಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT