ನಿನ್ನೆ ನಡುರಾತ್ರಿಯಿಂದಲೇ ಭಕ್ತರು ಬೆಟ್ಟ ಏರಲು ಆರಂಭಿಸಿದ್ದರು.ಬೆಟ್ಟದಲ್ಲಿ ವರ್ಷದಲ್ಲಿ ಒಮ್ಮೆ ದೀಪಾವಳಿಯಂದು ದೇವಿಗೆ ಪೂಜೆ ನೆರವೇರುವುದು ವಿಶೇಷ. ಭಕ್ತರು ಮಲ್ಲೇನಹಳ್ಳಿಗೆ ತಲುಪಲು ಅನುಕೂಲವಾಗುವಂತೆ ಚಿಕ್ಕಮಗಳೂರು, ತರೀಕೆರೆ, ಬೀರೂರು, ಕಡೂರು ಇತರೆಡೆಗಳಿಂದ ಕೆಎಸ್ಆರ್ಟಿಸಿ ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ.