‘ನಾಳೆಯೇ ಬದಲಾಗಬೇಕು ಎಂಬುದು ನನ್ನ ಆಶಯವಲ್ಲ, ನಿಧಾನವಾಗಿಯಾದರೂ ಜನರಿಗೆ ಅರ್ಥವಾಗುತ್ತದೆ. ಈಗಿರುವ ಎರಡು ಪಕ್ಷಗಳಲ್ಲಿ ಅಷ್ಟೇನು ಭಿನ್ನತೆ ಇಲ್ಲ. ಆ ಪಕ್ಷದವರು ಈ ಪಕ್ಷಕ್ಕೆ ಹೋಗುತ್ತಾರೆ, ಬಟ್ಟೆಯ ಬಣ್ಣ ಬದಲಿಸುತ್ತಾರೆ ಅಷ್ಟೆ. ಹಣಬಲವೇ ಚುನಾವಣೆಯಲ್ಲಿ ಗೆಲ್ಲುತ್ತಿದೆ ಎಂದರೆ ಪ್ರಜಾಪ್ರಭುತ್ವ ಸೋಲುತ್ತಿದೆ. ಸಾಮಾನ್ಯ ಜನರು ಪ್ರತಿ ಚುನಾವಣೆಯಲ್ಲಿ ಸೋಲುತ್ತಿದ್ದೇವೆ ಎಂದೇ ಅರ್ಥ‘ ಎಂದರು.