ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಗ್ರಾ.ಪಂ ಅಧ್ಯಕ್ಷ ಸತೀಶ್, ಉಪಾಧ್ಯಕ್ಷೆ ಶೀಲಾ, ಸದಸ್ಯರಾದ ಶಶಿಕಲಾ, ಜಾಬೀರ್ ಹುಸೇನ್, ಕೋಮಲ, ಕವೀಶ್, ಎಸ್ಡಿಎಂಸಿ ಅಧ್ಯಕ್ಷ ನಾಗರಾಜ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಕುಮಾರ್, ಕ್ಷೇತ್ರ ಸಮನ್ವಯ ಅಧಿಕಾರಿ ಆಶಾ, ಗ್ರಾಮದ ಮುಖಂಡರಾದ ನಾರಾಯಣಗೌಡ, ಸುರೇಶ್ಗೌಡ, ಬಾಪು ದಿನೇಶ್, ಗಜೇಶ್, ಮುಖಂಡ ಹೊರಟ್ಟಿ ರಘು, ಶಿಕ್ಷಕರಾದ ಪುಟ್ಟರಾಜು, ಯಾಸ್ಮಿನ್, ಜೀಟಾಲೋಬೊ, ವೆಂಕಟೇಶ್ ನಾಯಕ್, ಜಯಂತ್ ನಾಯಕ್, ಚಂದ್ರಶೇಖರ್, ಮಾರ್ಗರೇಟ್ ಫೆರ್ನಾಂಡಿಸ್, ಶಿವನಂಜೆಗೌಡ, ವೀಣಾ, ಲಲಿತಮ್ಮ, ಸೌಭಾಗ್ಯ, ಶೋಭಾ, ಪೂರ್ಣೇಶ್ ಇದ್ದರು.