ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಮಾತನಾಡಿದರು. ಶಾಸಕ ಎಂ.ಪಿ.ಕುಮಾರ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ, ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಜಿಲ್ಲಾಧ್ಯಕ್ಷ ವೆನಿಲ್ಲಾ ಭಾಸ್ಕರ್, ಪ್ರೇಂಕುಮಾರ್, ವರಸಿದ್ಧಿ ವೇಣುಗೋಪಾಲ್, ರಾಜಪ್ಪ, ಕನಕರಾಜ್, ನಾರಾಯಣ್ ಆಚಾರ್ಯ, ಪುಷ್ಪರಾಜ್ ಇದ್ದರು.