‘ಮಳೆ ಹಾನಿ ಬಗ್ಗೆ 24 ಗಂಟೆಗಳಲ್ಲಿ ವರದಿ ನೀಡಲು ತೋಟಗಾರಿಕೆ, ಕೃಷಿ, ಕಾಫಿ ಮಂಡಳಿ ಸೇರಿ ವಿವಿಧ ಇಲಾಖೆಯ ತಂಡ ರಚನೆ ಮಾಡಲಾಗಿದೆ. ಹಾವು ಕಡಿದವರಿಗೆ ನೀಡುವ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಳ್ಳಲು ಆರೋಗ್ಯ ಇಲಾಖೆಗೆ ತಿಳಿಸಲಾಗಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಈ ಔಷಧ ದಾಸ್ತಾನಿರಬೇಕು ಎಂದು ಸೂಚನೆ ನೀಡಿದ್ದೇನೆ’ ಎಂದು ವಿವರಿಸಿದರು.