ಪುರಭವನದಿಂದ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಸ್ ನಿಲ್ದಾಣದಲ್ಲಿ ಅಮೂಲ್ಯ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಮೂಲ್ಯಗೆ ಜಾಮೀನು ನೀಡಬಾರದು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ನಂತರ ಶಿರಸ್ತೇದಾರ್ಗೆ ಮನವಿ ಪತ್ರ ಸಲ್ಲಿಸಿದರು.