ಮಾಜಿ ಸಂಸದ ಜವರೇಗೌಡ, ಸಂದೀಪ್, ಡಾ.ಅಂಶುಮಂತ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೆಂಪರಾಜು, ಮಾಜಿ ಸದಸ್ಯರಾದ ಶರತ್ ಕೃಷ್ಣಮೂರ್ತಿ, ಕಡೂರು ಮತ್ತು ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಸೂರು ಚಂದ್ರಮೌಳಿ, ಆಸಂದಿ ಕಲ್ಲೇಶ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಎಚ್.ಚಂದ್ರಪ್ಪ, ಮುಖಂಡರಾದ ಕೆ.ಜಿ. ಶ್ರೀನಿವಾಸಮೂರ್ತಿ, ವಿನಯ್ ವಳ್ಳು, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಲಿಂಗರಾಜು ಇದ್ದರು.