ಹರಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕರಿಯಪ್ಪ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಸಾಮಾಜಿಕ ಕಾರ್ಯಕರ್ತ ಜಯಪುರದ ಎಂ.ಯೂಸುಫ್ ಪಟೇಲ್, ಡಿಎಸ್ಎಸ್ ಮುಖಂಡ ರಾಜಶಂಕರ್, ವಿಜಯ್, ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಇದ್ದರು.