ಶ್ರೀರಾಮ ಸೇನೆ ವತಿಯಿಂದ ಅ.13ರಂದು ದತ್ತಮಾಲಾ ಅಭಿಯಾನ ಏರ್ಪಡಿಸಿರುವ ನಿಮಿತ್ತ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಕಲ್ಪಿಸಬೇಕಾದ ಮೂಲಸೌಕರ್ಯಗಳ ಕುರಿತ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀಗುರು ದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಕುಡಿಯುವ ನೀರು ಸಹಿತ ಮೂಲಸೌಕರ್ಯ ಕಲ್ಪಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.