ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಎಂ.ಕನಗವಲ್ಲಿ ಆಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ‘ಹಲೋ ಸಿ.ಎಂ ಸಾಹೇಬ್ರೇ ಫ್ರೀ ಇದೀರದ ಕೊರೊನಾ ಪರಿಹಾರಕ್ಕೆ ಜನರ ಹತ್ರ ದುಡ್ಡು ಕೇಳ್ತಿದೀರಿ ದುಡ್ಡು ಎಲ್ಲಿದೆ ಅಂತ ಲಿಸ್ಟ್ ಇಲ್ಲಿದೆ ನೋಡಿ...’ ಆಡಿಯೋ ಕ್ಲಿಪ್ಪಿಂಗ್ ಅನ್ನು ಚಿಕ್ಕಮಗಳೂರು ಪದವಿಪೂರ್ವ ಉಪನ್ಯಾಸಕರ ಬಳಗ ವ್ಯಾಟ್ಸಾಪ್ ಗುಂಪಿಗೆ ಹರಿಯಬಿಟ್ಟಿದ್ದಾರೆ. ನಾಗರಿಕ ಸೇವಾ ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದುರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.