ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿಕ್ಕಮಗಳೂರು | ದುರಸ್ತಿಗೆ ಕಾದಿರುವ ಶುದ್ಧಗಂಗಾ: ಕುಡಿಯುವ ನೀರಿಗೆ ತೊಂದರೆ

Published : 15 ಅಕ್ಟೋಬರ್ 2025, 4:41 IST
Last Updated : 15 ಅಕ್ಟೋಬರ್ 2025, 4:41 IST
ಫಾಲೋ ಮಾಡಿ
Comments
21 ಹೊಸ ಘಟಕ
ಜಿಲ್ಲೆಯಲ್ಲಿ ಹೊಸದಾಗಿ 21 ಘಟಕಗಳನ್ನು ತೆರೆಯಲಾಗಿದ್ದು ಅವುಗಳನ್ನು ನಿರ್ವಹಣೆಗಾಗಿ ಗ್ರಾಮ ಪಂಚಾಯಿತಿಗೆ ಗ್ರಾಮೀಣ ನೀರು ಸರಬರಾಜು ಮತ್ತು ನಿರ್ಮಲ್ಯ ವಿಭಾಗದ ಅಧಿಕಾರಿಗಳು ಹಸ್ತಾಂತರಿಸಿದ್ದಾರೆ. ಅಜ್ಜಂಪುರ ತಾಲ್ಲೂಕಿನಲ್ಲಿ 5 ಕಡೂರು– 3 ಶೃಂಗೇರಿ –1 ಮತ್ತು ತರೀಕೆರೆ ತಾಲ್ಲೂಕಿನಲ್ಲಿ 12 ಘಟಕಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT