17ರಂದು ಸಂಜೆ 7.30ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್ಲೈನ್ ಮೂಲಕ ಸಮಾರಂಭ ಉದ್ಘಾಟಿಸಲಿದ್ದು, ಪ್ರತಿದಿನ ಸಂಜೆ 7 ಗಂಟೆಗೆ ರಂಭಾಪುರಿ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸ್ವಾಭಿಮಾನಿ ಶಿವಾಚಾರ್ಯರ ಸಹಯೋಗದೊಂದಿಗೆ ಪ್ರಾರ್ಥನೆ, ಸ್ವಾಗತ, ಸದಾಶಯ ನುಡಿ, ಆಶೀರ್ವಚನ, ಸಾಂಕೇತಿಕ ನಜರ್ (ಗೌರವ) ಸಮರ್ಪಣೆ ನಡೆಯಲಿದೆ.