<p><strong>ಚಿಕ್ಕಮಗಳೂರು</strong>: ನಗರ ಮತ್ತು ಸುಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಸಂಜೆ ಸಾಧಾರಣ ಮಳೆಯಾಯಿತು.</p>.<p>ರೇವತಿ ಮಳೆ ಜನರ ಮೊಗದಲ್ಲಿ ಸಂತಸ ಮೂಡಿಸಿದೆ. ಸಂಜೆ 5.40ರ ಹೊತ್ತಿಗೆ ಮಳೆ ಶುರುವಾಯಿತು. ಸುಮಾರು 45 ನಿಮಿಷ ಸಾಧಾರಣ ಮಳೆಯಾಯಿತು. ಗುಡುಗು ಮಿಂಚಿನ ಆರ್ಭಟ ಇತ್ತು.</p>.<p>ಕೈಮರ, ಅಲ್ಲಂಪುರ, ಕವಿಕಲ್ಗಂಡಿ, ಗಿರಿಶ್ರೇಣಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಿದೆ. ರಣಬಿಸಿಲಿನ ತಾಪಕ್ಕೆ ಕಾದಿದ್ದ ಇಳೆಗೆ ಮಳೆ ತಂಪೆರೆದಿದೆ.</p>.<p>ಕಾಫಿನಾಡಿನ ವಿವಿಧೆಡೆ ಎರಡ್ಮೂರು ದಿನಗಳಿದ ಕೊಂಚ ಮಳೆಯಾಗಿದೆ. ಮೊದಲ ಮಳೆಯು ಬೆಳೆಗಾರರಲ್ಲಿ ಹರ್ಷ ಮೂಡಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ನಗರ ಮತ್ತು ಸುಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಸಂಜೆ ಸಾಧಾರಣ ಮಳೆಯಾಯಿತು.</p>.<p>ರೇವತಿ ಮಳೆ ಜನರ ಮೊಗದಲ್ಲಿ ಸಂತಸ ಮೂಡಿಸಿದೆ. ಸಂಜೆ 5.40ರ ಹೊತ್ತಿಗೆ ಮಳೆ ಶುರುವಾಯಿತು. ಸುಮಾರು 45 ನಿಮಿಷ ಸಾಧಾರಣ ಮಳೆಯಾಯಿತು. ಗುಡುಗು ಮಿಂಚಿನ ಆರ್ಭಟ ಇತ್ತು.</p>.<p>ಕೈಮರ, ಅಲ್ಲಂಪುರ, ಕವಿಕಲ್ಗಂಡಿ, ಗಿರಿಶ್ರೇಣಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಿದೆ. ರಣಬಿಸಿಲಿನ ತಾಪಕ್ಕೆ ಕಾದಿದ್ದ ಇಳೆಗೆ ಮಳೆ ತಂಪೆರೆದಿದೆ.</p>.<p>ಕಾಫಿನಾಡಿನ ವಿವಿಧೆಡೆ ಎರಡ್ಮೂರು ದಿನಗಳಿದ ಕೊಂಚ ಮಳೆಯಾಗಿದೆ. ಮೊದಲ ಮಳೆಯು ಬೆಳೆಗಾರರಲ್ಲಿ ಹರ್ಷ ಮೂಡಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>