<p>ನರಸಿಂಹರಾಜಪುರ: ತಾಲ್ಲೂಕಿನಲ್ಲಿ ಶನಿವಾರ ಬೆಳಗ್ಗಿನ ಜಾವ ಗುಡುಗು ಸಹಿತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ.</p>.<p>ತಾಲ್ಲೂಕಿನ ಗುಬ್ಬಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಚಿಕೆರೆಯ ಬಂಧನಮಕ್ಕಿ ನಿವಾಸಿ ವಸಂತ ಎಂಬುವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು 25 ಅಡಿಕೆ ಮರಗಳಿಗೆ ಹಾನಿ ಉಂಟಾಗಿದೆ. ಬಿ.ಎಚ್.ಕೈಮರದ ಸರ್ಕಾರಿ ಪ್ರಾಥಮಿಕ ಶಾಲೆಯ ತಡೆಗೋಡೆ ಕುಸಿದುಬಿದ್ದಿದೆ.</p>.<p>ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟೇಶ್ ಎಂಬುವರ ಮನೆ ಮೇಲೆ ಮರಬಿದ್ದು ಹಾನಿ ಸಂಭವಿಸಿದೆ. ಸಿಂಸೆ ಗ್ರಾಮದ ಮಂಜುನಾಥ್ ಎಂಬುವರ ಮನೆ ಮೇಲೆ ಅಡಿಕೆ ಮರಬಿದ್ದು ಹಾನಿಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ತಾಲ್ಲೂಕಿನಲ್ಲಿ ಶನಿವಾರ ಬೆಳಗ್ಗಿನ ಜಾವ ಗುಡುಗು ಸಹಿತ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ.</p>.<p>ತಾಲ್ಲೂಕಿನ ಗುಬ್ಬಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈಚಿಕೆರೆಯ ಬಂಧನಮಕ್ಕಿ ನಿವಾಸಿ ವಸಂತ ಎಂಬುವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು 25 ಅಡಿಕೆ ಮರಗಳಿಗೆ ಹಾನಿ ಉಂಟಾಗಿದೆ. ಬಿ.ಎಚ್.ಕೈಮರದ ಸರ್ಕಾರಿ ಪ್ರಾಥಮಿಕ ಶಾಲೆಯ ತಡೆಗೋಡೆ ಕುಸಿದುಬಿದ್ದಿದೆ.</p>.<p>ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟೇಶ್ ಎಂಬುವರ ಮನೆ ಮೇಲೆ ಮರಬಿದ್ದು ಹಾನಿ ಸಂಭವಿಸಿದೆ. ಸಿಂಸೆ ಗ್ರಾಮದ ಮಂಜುನಾಥ್ ಎಂಬುವರ ಮನೆ ಮೇಲೆ ಅಡಿಕೆ ಮರಬಿದ್ದು ಹಾನಿಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>