<p><strong>ಕೊಪ್ಪಳ: </strong>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಎ.ಶೆಟ್ಟಿ ಅವರ ವರ್ಗಾವಣೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ತಡೆ ನೀಡಿದ್ದು, ಮಾ.27ರಂದು ವಿಚಾರಣೆ ನಿಗದಿಪಡಿಸಿದೆ.</p>.<p>‘ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ. ಆದರೆ ಒಂದು ವರ್ಷಕ್ಕೂ ಮುನ್ನ ದಿಢೀರ್ ವರ್ಗಾವಣೆ ಏಕೆ ಎಂದಷ್ಟೇ ನಾನು ಸಿಎಟಿಯಲ್ಲಿ ಪ್ರಶ್ನಿಸಿದ್ದೇನೆ’ ಎಂದು ಡಾ. ಅನೂಪ್ ಪ್ರತಿಕ್ರಿಯಿಸಿದರು.</p>.<p>ಸರ್ಕಾರ ಇವರನ್ನು ರಾಜ್ಯ ಗುಪ್ತದಳದ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾಯಿಸಿತ್ತು.</p>.<p>ಅನೂಪ್ ಪತ್ನಿ ನಿಶಾ ಜೇಮ್ಸ್ ಅವರು ಎರಡು ತಿಂಗಳ ಹಿಂದಷ್ಟೆ ಜಿಲ್ಲೆಯ ಮುನಿರಾಬಾದ್ನ ಐಆರ್ಬಿ ಕಮಾಂಡೆಂಟ್ ಆಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಎ.ಶೆಟ್ಟಿ ಅವರ ವರ್ಗಾವಣೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ತಡೆ ನೀಡಿದ್ದು, ಮಾ.27ರಂದು ವಿಚಾರಣೆ ನಿಗದಿಪಡಿಸಿದೆ.</p>.<p>‘ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ. ಆದರೆ ಒಂದು ವರ್ಷಕ್ಕೂ ಮುನ್ನ ದಿಢೀರ್ ವರ್ಗಾವಣೆ ಏಕೆ ಎಂದಷ್ಟೇ ನಾನು ಸಿಎಟಿಯಲ್ಲಿ ಪ್ರಶ್ನಿಸಿದ್ದೇನೆ’ ಎಂದು ಡಾ. ಅನೂಪ್ ಪ್ರತಿಕ್ರಿಯಿಸಿದರು.</p>.<p>ಸರ್ಕಾರ ಇವರನ್ನು ರಾಜ್ಯ ಗುಪ್ತದಳದ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾಯಿಸಿತ್ತು.</p>.<p>ಅನೂಪ್ ಪತ್ನಿ ನಿಶಾ ಜೇಮ್ಸ್ ಅವರು ಎರಡು ತಿಂಗಳ ಹಿಂದಷ್ಟೆ ಜಿಲ್ಲೆಯ ಮುನಿರಾಬಾದ್ನ ಐಆರ್ಬಿ ಕಮಾಂಡೆಂಟ್ ಆಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>