ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಬಿರುಸುಗೊಂಡಿದೆ.

Last Updated 15 ಜೂನ್ 2021, 8:06 IST
ಅಕ್ಷರ ಗಾತ್ರ

ಚಿಕ್ಕಮಗಳೂರು:ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಬಿರುಸುಗೊಂಡಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಅತ್ತಿಗೆರೆ ಗ್ರಾಮದಲ್ಲಿ ಶಿವಣ್ಣ ಅವರ ಮನೆ ಮೇಲೆ ತೆಂಗಿನ ಮರ ಬಿದ್ದಿದ್ದು, ಚಾವಣಿ ಹಾನಿಯಾಗಿದೆ.

ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಬಿಟ್ಟುಬಿಟ್ಟು ಸುರಿಯುತ್ತಿದೆ. ಕೊಟ್ಟಿಗೆಹಾರದಲ್ಲಿ 8.8 ಸೆಂ.ಮೀ ಮಳೆಯಾಗಿದೆ.
ಹೇಮಾವತಿ, ತಂಗಾ, ಭದ್ರಾ ನದಿಗಳಲ್ಲಿ ಹರಿವು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT