ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮಿ, ಮಳಲಿ ಮಠದ ನಾಗಭೂಷಣ ಶಿವಾಚಾರ್ಯ ಸ್ವಾಮಿ, ಸಂತೆಕೋಡಿಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿ, ಕಾರ್ಜುವಳ್ಳಿ ಹಿರೇಮಠದ ಸದಾಶಿವ ಶಿವಾಚಾರ್ಯ ಸ್ವಾಮಿ, ಮುಳ್ಳಹಳ್ಳಿ ಗುರುಪಾದ ಶಿವಾಚಾರ್ಯ ಸ್ವಾಮಿ, ಹುಮನಾಬಾದ ಹಿರೇಮಠದ ರೇಣುಕ ವೀರಗಂಗಾಧರ ಶಿವಾಚಾರ್ಯ ಸ್ವಾಮಿ, ದಾವಣಗೆರೆ ಚನ್ನಬಸಯ್ಯ, ಚಿರಸ್ತಹಳ್ಳಿ ಮಲ್ಲಿಕಾರ್ಜುನಸ್ವಾಮಿ ಕಲ್ಮಠ, ಬೆಂಗಳೂರಿನ ಉದ್ಯಮಿ ಬಸವರಾಜ, ಉದಯ, ಬಾಳಯ್ಯ ಇಂಡಿಮಠ, ಚಂದ್ರು, ನಂದೀಶ, ನಾಂದೇಡ ವಿನಾಯಕ, ಕೊಟ್ರೇಶ. ಶಿಕ್ಷಕ ವೀರೇಶ ಕುಲಕರ್ಣಿ ಇದ್ದರು.