ಸೋಮವಾರ, 29 ಸೆಪ್ಟೆಂಬರ್ 2025
×
ADVERTISEMENT
ADVERTISEMENT

‘ಮೀಸಲಾತಿಯಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ’ ; ಎಚ್‌.ಎನ್.ನಾಗಮೋಹನ್ ದಾಸ್

Published : 29 ಸೆಪ್ಟೆಂಬರ್ 2025, 6:59 IST
Last Updated : 29 ಸೆಪ್ಟೆಂಬರ್ 2025, 6:59 IST
ಫಾಲೋ ಮಾಡಿ
Comments
ಕಳಸ ತಾಲ್ಲೂಕಿನ ಕುದುರೆಮುಖದ ಕೆಂಗನಕೊಂಡದಲ್ಲಿ ಭಾನುವಾರ ನಡೆದ ಜನಶಕ್ತಿ ಸಂಘಟನೆಯ ಶಿಬಿರದಲ್ಲಿ ಕಲ್ಕುಳಿ ವಿಠಲ ಹೆಗ್ಡೆ  ಮಾತನಾಡಿದರು.
ಕಳಸ ತಾಲ್ಲೂಕಿನ ಕುದುರೆಮುಖದ ಕೆಂಗನಕೊಂಡದಲ್ಲಿ ಭಾನುವಾರ ನಡೆದ ಜನಶಕ್ತಿ ಸಂಘಟನೆಯ ಶಿಬಿರದಲ್ಲಿ ಕಲ್ಕುಳಿ ವಿಠಲ ಹೆಗ್ಡೆ  ಮಾತನಾಡಿದರು.
ಒಳಮೀಸಲಾತಿ ಬಗ್ಗೆ ನಾನು ಸರ್ಕಾರಕ್ಕೆ ವರದಿ ಕೊಟ್ಟೆ. ಆದರೆ ಅದನ್ನು ಜಾರಿಗೆ ತರುವಲ್ಲಿ ತಪ್ಪುಗಳು ನಡೆಯುತ್ತಿವೆ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಎಲ್ಲರೂ ನಮಿಸುತ್ತಾರೆ. ಆದರೆ ಒಳಮೀಸಲಾತಿ ವರದಿಯನ್ನು ಸರಿಯಾಗಿ ಜಾರಿ ಮಾಡಲಿಲ್ಲ.
ಎಚ್‌.ಎನ್.ನಾಗಮೋಹನ್ ದಾಸ್ ನಿವೃತ್ತ ನ್ಯಾಯಮೂರ್ತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT