ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಶೃಂಗೇರಿ- ಆಗುಂಬೆ ಮಾರ್ಗದಲ್ಲಿ ಕೊಚ್ಚಿ ಹೋದ ರಸ್ತೆ

Last Updated 15 ಜುಲೈ 2022, 4:15 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ- ಆಗುಂಬೆ ಮಾರ್ಗದ ನೇರಳೆಕೂಡಿಗೆ ಬಳಿ ರಸ್ತೆ ಕುಸಿದು ಸಂಚಾರ ಬಂದ್ ಆಗಿದೆ.

ಮಳೆಯಿಂದಾಗಿ ಸುಮಾರು 200 ಅಡಿಗಳಷ್ಟು ರಸ್ತೆ ಕೊಚ್ಚಿ ಹೋಗಿದೆ.

ಈ ಮಾರ್ಗದ ಬದಲಿಯಾಗಿ ಶೃಂಗೇರಿ- ಕಾವಡಿ- ಹೊಳೆಕೊಪ್ಪ ಅಥವಾ ಶೃಂಗೇರಿ- ಕೆಲ್ಲಾರ್- ಬೇಗಾರ್ ರಸ್ತೆಯಲ್ಲಿ ಸಂಚರಿಸು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT