ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ನರಸಿಂಹರಾಜಪುರ: ರಸ್ತೆ ವಿಸ್ತರಣೆಗೆ ಸಹಕಾರ ನೀಡಲು ಮನವಿ

Published : 4 ಸೆಪ್ಟೆಂಬರ್ 2025, 4:42 IST
Last Updated : 4 ಸೆಪ್ಟೆಂಬರ್ 2025, 4:42 IST
ಫಾಲೋ ಮಾಡಿ
Comments
ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ
‘ಯಾವುದೇ ಆಸ್ತಿ ಖಾಸಗಿಯವರ ಹೆಸರಿನಲ್ಲಿದ್ದರೂ ಅದರ ಹಕ್ಕು ಸರ್ಕಾರಕ್ಕೆ ಸೇರಿರುತ್ತದೆ. ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದ್ದು ಅದರಂತೆ ಪರಿಹಾರ ನೀಡಲಾಗುತ್ತದೆ. ಪಟ್ಟಣದ ವ್ಯಾಪ್ತಿಯಲ್ಲಿ ಹಲವು ಕಟ್ಟಡಗಳು ಮನೆಗಳು ಕಾನೂನು ಬಾಹಿರವಾಗಿಯೂ ನಿರ್ಮಾಣ ಮಾಡಲಾಗಿರುತ್ತದೆ. ಆದರೆ ಈ ಭಾಗದ ರಸ್ತೆ ವಿಸ್ತರಣೆಯಲ್ಲಿ ಎಲ್ಲವನ್ನು ಕಾನೂನು ರೀತಿಯೇ ಮಾಡದೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ನೀಡಿ ರಸ್ತೆ ವಿಸ್ತರಣೆ ಮಾಡಲಾಗುತ್ತದೆ’ ಎಂದು ತರೀಕೆರೆ ಉಪವಿಭಾಗಾಧಿಕಾರಿ ಹಾಗೂ ಭೂಸ್ವಾದೀನ ಅಧಿಕಾರಿ ನಟೇಶ್ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT