ತರುವೆ ಗ್ರಾಮದ ಸುರೇಶ್ ನಾಯ್ಕ್ ಕುಟುಂಬ ಜೀವ ಭಯದಲ್ಲೇ ಕಾಲು ಸಂಕದ ಮೇಲೆ ನಿಂತಿರುವುದು
ತರುವೆ ಗ್ರಾಮದ ಸುರೇಶ್ ನಾಯ್ಕ್ ಅವರ ಮನೆ ಸೋಮಾವತಿ ಹಳ್ಳದ ಮತ್ತೊಂದು ಬದಿಯಲ್ಲಿ ಕಾಣುತ್ತಿರುವುದು
ಒಂದು ಎರಡಲ್ಲ ಕಿರು ಸೇತುವೆ ನಿರ್ಮಿಸಿ ಕೊಡಿ ಎಂದು ಮೂರು ವರ್ಷಗಳಿಂದ ಅಧಿಕಾರಿಗಳಿಗೂ ಶಾಸಕರಿಗೂ ಮನವಿ ಸಲ್ಲಿಸುತ್ತ ಬಂದಿದ್ದೇವೆ. ಆದರೆ ಯಾವ ರೀತಿಯಲ್ಲೂ ಪ್ರಯೋಜನವಾಗಿಲ್ಲ. ಇನ್ನಾದರೂ ಈ ಕಡೆಗೆ ಗಮನ ಹರಿಸಿದರೆ ಸಮಸ್ಯೆ ಬಗೆಹರಿಯುತ್ತಿತ್ತು.
ಸುರೇಶ್ ನಾಯ್ಕ್ ಕೊಟ್ಟಿಗೆಹಾರ ನಿವಾಸಿ
ಸುರೇಶ್ ನಾಯ್ಕ್ ಅವರ ಸಮಸ್ಯೆ ಏನೆಂದು ಗಮನಕ್ಕೆ ಬಂದಿದೆ. ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯಿತಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಅಲ್ಲಿಂದ ಯಾವುದೇ ರೀತಿಯಲ್ಲಿ ಪ್ರತಿಕ್ರೀಯೆ ಬಂದಿಲ್ಲ. ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ.