ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ವಿರುದ್ಧ 'ಭೂ ಹಗರಣ' ಆರೋಪ

Last Updated 29 ಮಾರ್ಚ್ 2018, 15:58 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ₹89 ಕೋಟಿ ಮೌಲ್ಯದ ಜಮೀನನ್ನು ಕಾಂಗ್ರೆಸ್‍ನ ಹಿರಿಯ ನಾಯಕ, ನ್ಯಾಯವಾದಿ ಮತ್ತು ಕೇಂದ್ರ ಮಾಜಿ ಸಚಿವ ಕಪಿಲ್ ಸಿಬಲ್ ಕಡಿಮೆ ಬೆಲೆಗೆ ಖರೀದಿಸಿ ಅವ್ಯವಹಾರ ನಡೆಸಿದ್ದಾರೆ ಎಂದು ಬಿಜೆಪಿ ನಾಯಕಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. ನವದೆಹಲಿಯ ನಗರಸಭೆ ವ್ಯಾಪ್ತಿಯಲ್ಲಿರುವ ಈ ಭೂಮಿಯನ್ನು ಸಿಬಲ್ ಅವರು ₹1 ಲಕ್ಷಕ್ಕೆ ಖರೀದಿಸಿದ್ದಾರೆ ಎಂದು  ದಕ್ಷಿಣ ಆಫ್ರಿಕಾದ ಡೈಲಿ ಮೆವರಿಕ್ ಎಂಬ ಪತ್ರಿಕೆ ವರದಿಯನ್ನು ಆಧಾರವಾಗಿರಿಸಿ ಸ್ಮೃತಿ ಈ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT