‘2021ರ ಜನವರಿಯಲ್ಲಿ ಸಕಾಲ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 67,093 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 57,861 ಅರ್ಜಿ ವಿಲೇವಾರಿ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಎರಡು, ಶಿವಮೊಗ್ಗ ಮೂರು, ಬೆಂಗಳೂರು ಕೊನೆಯ ಸ್ಥಾನದಲ್ಲಿವೆ. ತಾಲ್ಲೂಕುವಾರಿನಲ್ಲಿ ಬೆಂಗಳೂರು ದಕ್ಷಿಣ ಮೊದಲ ಸ್ಥಾನದಲ್ಲಿದೆ’ ಎಂದು ಹೇಳಿದರು.