5 ಕಿ.ಮೀ ಉದ್ದದ ಈ ರಸ್ತೆ ನಿರ್ಮಾಣದ ಅಗತ್ಯತೆ ಮತ್ತು ಮಹತ್ವದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಗಮನ ತಂದು ಅಗತ್ಯ ಕೆಲಸ ಮಾಡುವ ಬಗ್ಗೆ ಎರಡೂ ಶಾಸಕರು ಭರವಸೆ ನೀಡಿದರು. ಕಾಂಗ್ರೆಸ್ ಮುಖಂಡರಾದ ಶ್ರೇಣಿಕ, ರಾಜೇಂದ್ರ, ರಫೀಕ್, ವಿಶ್ವನಾಥ್, ವೀರೇಂದ್ರ, ಮಲವಂತಿಗೆ ಪಂಚಾಯಿತಿ ಸದಸ್ಯ ಪ್ರಕಾಶ್ ಎಳನೀರು ಇದ್ದರು.