ಸ್ಪಂದನ ಶೈಕ್ಷಣಿಕ ಸಮಿತಿ ಅಧ್ಯಕ್ಷ ಕೆ.ಎನ್.ಪ್ರಸನ್ನ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ್, ಪಟ್ಟಣ ಪಂಚಾಯಿತಿ ಸದಸ್ಯ ಕೆ.ಎಸ್.ಸುಬ್ರಹ್ಮಣ್ಯ ಶೆಟ್ಟಿ, ನಾಗರಾಜ್ ಶೆಟ್ಟಿ, ಭಾರತಿ ಶೆಟ್ಟಿ, ಜ್ಯೋತಿ ಶೆಟ್ಟಿ, ಮಿಥುನ್ ಶೆಟ್ಟಿ, ಫ್ರಾನ್ಸಿಸ್ ಕಾರ್ಡೋಜ, ಡಾ.ಮೋಹನ್ ಶೆಟ್ಟಿ, ಸತ್ಯಜಿತ್ ಶೆಟ್ಟಿ, ಸತೀಶ್ ಶೆಟ್ಟಿ ಅವರ ಪುತ್ರಿ ಶಿಫಾಲಿ, ರಾಜ್ಯ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಆರ್.ಡಿ. ರವೀಂದ್ರ,ಶಾಲಾ ಶಿಕ್ಷಕರು ಇದ್ದರು.