ಧರಣಿ ನಿರತ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಹರ್ಷಕುಮಾರ್ ಭೇಟಿ, ಒಂದು ವಾರದೊಳಗೆ ಈ ಬಗ್ಗೆ ಪರಿಶೀಲಿಸಿ ಕ್ರಮಗೊಳ್ಳುವ ಭರವಸೆ ನೀಡಿದ ನಂತರ,ತಾತ್ಕಾಲಿಕವಾಗಿ ಧರಣಿ ಹಿಂಪಡೆಯಲಾಯಿತು. ಸಿಪಿಎಂ ಮುಖಂಡರಾದ ರವಿ ಸುಂಕಸಾಲೆ, ಪ್ರಶಾಂತ್, ರವಿ ಬಲಿಗೆ, ಸುಂದರ್ ಬಾಳೂರು, ಉಮೇಶ್ ಮತ್ತಿತರರು ಇದ್ದರು.